ಹಿರಿಯ ಸಾಹಿತಿ ಗೀತಾ ನಾಗಭೂಷಣ ನಿಧನ

ಅರಕಲಗೂಡು ಬ್ರೇಕಿಂಗ್ ನ್ಯೂಸ್

➡ ಸಾಹಿತಿ ಗೀತಾ ನಾಗಭೂಷಣ್ 78 ನಿಧನ.

➡ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನ.

➡ ಬಾರದ ಲೋಕಕ್ಕೆ ಹೋದ ಗೀತಾ ನಾಗಭೂಷಣ್.

➡ ನಗರದ ಸ್ವಸ್ತಿಕ ನಗರದಲ್ಲಿ ವಾಸವಾಗಿದ್ದ ಗೀತಾ ನಾಗಭೂಷಣ್.

➡ ಮತ್ತು ಕೇಂದ್ರ ಸಾಹಿತ್ಯ ಅಕಾಡಮಿ ಪುರಸ್ಕೃತೆಯಾಗಿದ್ದರು.

➡2010 ರಲ್ಲಿ ಗದಗ ನಗರದಲ್ಲಿ ನಡೆದ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು.

➡ ನಾಗಭೂಷಣ ಅವರು ನಾಡೊಜ ಪ್ರಶಸ್ತಿ ಪಡೆದ ಮೊದಲ ಮಹಿಳಾ ಸಾಹಿತಿ.

➡ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದ ಕರ್ನಾಟಕದ ಮೊದಲ ಮಹಿಳಾ ಸಾಹಿತಿ ಕೂಡಾ ಹೌದು.

➡ ಬದುಕು ಕಾದಂಬರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ ಅಲ್ಲದೆ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಮೊದಲ ಮಹಿಳಾ ಸಾಹಿತಿ ಎಂಬ ಹೆಗ್ಗಳಿಕೆಯೂ ಇವರದೆ.

No comments:

Post a Comment