ಆಶಾ ಕಾರ್ಯಕರ್ತೆಯರ ಸೇವೆ ಶ್ಲಾಘನೀಯ

ಅರಕಲಗೂಡು: ಕೊಣನೂರಿನ ಬಿ ಎಂ ಶೆಟ್ಟಿ ಪ್ರಥಮದರ್ಜೆ ಕಾಲೇಜಿನ ಸಭಾಂಗಣದಲ್ಲಿ ಜಿಲ್ಲಾ ಸಹಕಾರ ಬ್ಯಾಂಕ್ ನ ವತಿಯಿಂದ ಶಾಸಕ ಎ.ಟಿ.ರಾಮಸ್ವಾಮಿ ಆಶಾ ಕಾರ್ಯಕರ್ತೆಯರಿಗೆ ಸಹಾಯಧನದ ಚೆಕ್ ವಿತರಿಸಿದರು.

 
ವರದಿ: ರವಿಕುಮಾರ್ ದುಮ್ಮಿ ಅರಕಲಗೂಡು

No comments:

Post a Comment